ವಿಶ್ವಕಪ್ ಚರಣದ ತನ್ನ ಕೊನೆಯ ಪಂದ್ಯವಾಡಲು ಭಾರತ ತಂಡ ಉದ್ಯಾನ ನಗರಿ ಬೆಂಗಳೂರಿಗೆ ಸೋಮವಾರ ಸಂಜೆ ಬಂದಿಳಿದಿದ್ದು ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಕಳೆದ ಭಾನುವಾರ ಕೊಲ್ಕತ್ತಾದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾದ ವಿರುದ್ಧ 234 ರನ್ ಗಳ ಅಂತರದಲ್ಲಿ ಗೆದ್ದು ಅಜೇಯವಾಗಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಪಡೆಗೆ ನವೆಂಬರ್ 12 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ ವಿರುದ್ಧ ತನ್ನ ಕೊನೆಯ ಪಂದ್ಯವಾಡಲಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…