ವಿಶ್ವಕಪ್ ನ ಹೈಹೊಲ್ಟೇಜ್ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಹಾಗೂ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿತು.
ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ವೇಗಿಗಳಾದ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ಬ್ಯಾಟಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.
ನಂತರ ಒಂದಾದ ನಾಯಕ ಬಾಬರ್ ಅಜಾಮ್ (50) ರನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (49) ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು, ಆದರೆ ಸಿರಾಜ್ ಬೌಲಿಂಗ್ ಅರಿಯಲು ವಿಫಲವಾದ ಬಾಬರ್ ಅರ್ಧಶತಕ ಗಳಿಸಿ ಕ್ಲೀನ್ ಬೌಲ್ಡ್ ಆದರು.
ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ಶಕೀಲ್ (6), ಅಹಮದ್ (4), ಶಾಬದ್ ಖಾನ್ (2), ಮಹಮದ್ ನವಾಜ್ (4) ವಿಫಲರಾದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿರಾಜ್, ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…