ವಿಶ್ವಕಪ್ ನ ಹೈಹೊಲ್ಟೇಜ್ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಹಾಗೂ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿತು.
ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ವೇಗಿಗಳಾದ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ಬ್ಯಾಟಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.
ನಂತರ ಒಂದಾದ ನಾಯಕ ಬಾಬರ್ ಅಜಾಮ್ (50) ರನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (49) ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು, ಆದರೆ ಸಿರಾಜ್ ಬೌಲಿಂಗ್ ಅರಿಯಲು ವಿಫಲವಾದ ಬಾಬರ್ ಅರ್ಧಶತಕ ಗಳಿಸಿ ಕ್ಲೀನ್ ಬೌಲ್ಡ್ ಆದರು.
ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ಶಕೀಲ್ (6), ಅಹಮದ್ (4), ಶಾಬದ್ ಖಾನ್ (2), ಮಹಮದ್ ನವಾಜ್ (4) ವಿಫಲರಾದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿರಾಜ್, ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…