ವಿಶ್ವಕಪ್ ನ ಹೈಹೊಲ್ಟೇಜ್ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಹಾಗೂ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿತು.
ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ವೇಗಿಗಳಾದ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ಬ್ಯಾಟಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.
ನಂತರ ಒಂದಾದ ನಾಯಕ ಬಾಬರ್ ಅಜಾಮ್ (50) ರನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (49) ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು, ಆದರೆ ಸಿರಾಜ್ ಬೌಲಿಂಗ್ ಅರಿಯಲು ವಿಫಲವಾದ ಬಾಬರ್ ಅರ್ಧಶತಕ ಗಳಿಸಿ ಕ್ಲೀನ್ ಬೌಲ್ಡ್ ಆದರು.
ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ಶಕೀಲ್ (6), ಅಹಮದ್ (4), ಶಾಬದ್ ಖಾನ್ (2), ಮಹಮದ್ ನವಾಜ್ (4) ವಿಫಲರಾದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿರಾಜ್, ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…