ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದ ಬೆಂಗಳೂರಿಗರಿಗೆ ಭಾರತದ ಕ್ರಿಕೆಟ್ ತಂಡ ನೆದರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ 160 ರನ್ ಗಳ ಜಯಭೇರಿ ಬಾರಿಸಿ ಸಂಭ್ರಮವನ್ನು ದುಪ್ಪಟ್ಟು ಗೊಳಿಸಿದರು.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಉತ್ತಮ ಲಯದಲ್ಲಿದ್ದ ನಾಯಕ ರೋಹಿತ್ ಶರ್ಮಾ (61) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (51) ರನ್ ಗಳಿಸಿ ಶತಕದ ಜೊತೆಯಾಟ ನಡೆಸಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ಡಚ್ಚರಿಗೆ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು, ಆರಂಭಿಕ ಆಟಗಾರ ಬೆರ್ಸಿ(4) ರನ್ ಗಳಿಸಿ ಔಟಾದರು, ಅನುಭವಿ ಆಟಗಾರ ಮ್ಯಾಕ್ಸ್ ಓಡೌಡ್ (30), ಆಕ್ರಮನ್ (35), ಸೈಬ್ರಾಡ್ (45) ಹಾಗೂ ತೇಜ್ ನಿಡುಮಾನುರು (54) ರನ್ ಗಳಿಸಿದರೂ ಸಹ ಗುರಿ ತಲುಪಲಾಗದೆ 250 ರನ್ ಗಳಿಸಿ ಆಲೌಟ್ ಆದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…