ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದ ಬೆಂಗಳೂರಿಗರಿಗೆ ಭಾರತದ ಕ್ರಿಕೆಟ್ ತಂಡ ನೆದರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ 160 ರನ್ ಗಳ ಜಯಭೇರಿ ಬಾರಿಸಿ ಸಂಭ್ರಮವನ್ನು ದುಪ್ಪಟ್ಟು ಗೊಳಿಸಿದರು.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಉತ್ತಮ ಲಯದಲ್ಲಿದ್ದ ನಾಯಕ ರೋಹಿತ್ ಶರ್ಮಾ (61) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (51) ರನ್ ಗಳಿಸಿ ಶತಕದ ಜೊತೆಯಾಟ ನಡೆಸಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ಡಚ್ಚರಿಗೆ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು, ಆರಂಭಿಕ ಆಟಗಾರ ಬೆರ್ಸಿ(4) ರನ್ ಗಳಿಸಿ ಔಟಾದರು, ಅನುಭವಿ ಆಟಗಾರ ಮ್ಯಾಕ್ಸ್ ಓಡೌಡ್ (30), ಆಕ್ರಮನ್ (35), ಸೈಬ್ರಾಡ್ (45) ಹಾಗೂ ತೇಜ್ ನಿಡುಮಾನುರು (54) ರನ್ ಗಳಿಸಿದರೂ ಸಹ ಗುರಿ ತಲುಪಲಾಗದೆ 250 ರನ್ ಗಳಿಸಿ ಆಲೌಟ್ ಆದರು.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…