ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದ ಬೆಂಗಳೂರಿಗರಿಗೆ ಭಾರತದ ಕ್ರಿಕೆಟ್ ತಂಡ ನೆದರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ 160 ರನ್ ಗಳ ಜಯಭೇರಿ ಬಾರಿಸಿ ಸಂಭ್ರಮವನ್ನು ದುಪ್ಪಟ್ಟು ಗೊಳಿಸಿದರು.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಉತ್ತಮ ಲಯದಲ್ಲಿದ್ದ ನಾಯಕ ರೋಹಿತ್ ಶರ್ಮಾ (61) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (51) ರನ್ ಗಳಿಸಿ ಶತಕದ ಜೊತೆಯಾಟ ನಡೆಸಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ಡಚ್ಚರಿಗೆ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು, ಆರಂಭಿಕ ಆಟಗಾರ ಬೆರ್ಸಿ(4) ರನ್ ಗಳಿಸಿ ಔಟಾದರು, ಅನುಭವಿ ಆಟಗಾರ ಮ್ಯಾಕ್ಸ್ ಓಡೌಡ್ (30), ಆಕ್ರಮನ್ (35), ಸೈಬ್ರಾಡ್ (45) ಹಾಗೂ ತೇಜ್ ನಿಡುಮಾನುರು (54) ರನ್ ಗಳಿಸಿದರೂ ಸಹ ಗುರಿ ತಲುಪಲಾಗದೆ 250 ರನ್ ಗಳಿಸಿ ಆಲೌಟ್ ಆದರು.
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…