ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಹಿನ್ನೆಲೆ ಪಾಲ್ ಪಾಲ್ ದಿನ್ನೆ ಗ್ರಾಮದ ಸಮೀಪ ಇರುವ ವಿಶ್ವ ಕಲ್ಯಾಣ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ವಿಶೇಷ ಪೂಜೆ ಕೈಂಕರ್ಯ.
ಹೊಸ ವರ್ಷ ಆರಂಭದಲ್ಲೇ ವೈಕುಂಠ ಏಕಾದಶಿ ಸಡಗರ ಮನೆಮಾಡಿದೆ. ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯಂದು ವೈಕುಂಠ ಏಕಾದಶಿಯ ಶುಭ ಸಂದರ್ಭವನ್ನು ಆಚರಿಸಲಾಗುತ್ತದೆ.
ಈ ದಿನ ವೆಂಕಟೇಶ್ವರ ದೇವಾಲಯಗಳಲ್ಲಿ ದೇವರ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು.
ತಿರುಪತಿ ಮೂಲದಿಂದ ಈ ವಿಗ್ರಹವನ್ನು ತಯಾರಿಸಿಕೊಂಡು ತಂದು ಇಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ತಿರುಪತಿಯಲ್ಲಿ ಸ್ವಾಮಿಗೆ ನಡೆಯುವ ವಿಶೇಷ ಪೂಜೆ ಪುರಸ್ಕಾರ ಇಲ್ಲಿಯೂ ಸಹ ನಡೆಸಲಾಗುತ್ತದೆ ಎಂದು ದೇವಸ್ಥಾನ ಸಂಸ್ಥಾಪಕ ಶ್ರೀಧರ್ ಶರ್ಮ ತಿಳಿಸಿದರು.
ಈ ವೇಳೆ ಮಹಾಮಂಗಳಾರತಿ ನಡೆದ ನಂತರ ಭಕ್ತಾಧಿಗಳಿಗೆ ಲಡ್ಡು ಪ್ರಸಾದ, ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…