ವಿಶ್ವ ಮಧುಮೇಹ ದಿನಾಚರಣೆ: ನಗರದಲ್ಲಿ ಮಧುಮೇಹ ಜಾಗೃತಿ ಜಾಥಾ

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆ, ಅಕ್ಷಯ ಲಿಯೋ ಕ್ಲಬ್, ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಶಿಡ್ಲಘಟ್ಟ, ಲಯನ್ಸ್ ಕ್ಲಬ್ ಆಫ್ ಬೆಂಗಳೂರು, ನೆಲಮಂಗಲ, ತೊಂಡೇಭಾವಿ, ಆಲಿಪುರ, ಮತ್ತು ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳ ಸಹಯೋಗದಲ್ಲಿ ನಗರದಲ್ಲಿಂದು ಸಾರ್ವಜನಿಕರಲ್ಲಿ ಮಧುಮೇಹದ ಬಗ್ಗೆ ಅರಿವು ಮೂಡಿಸಲು ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ವಾಕಾಥಾನ್ ನಡೆಸಿಲಾಯಿತು.

ವರ್ಷದಿಂದ ವರ್ಷಕ್ಕೆ ಮಧುಮೇಹ ರೋಗಿಗಳು ಹೆಚ್ಚಾಗುತ್ತಿದ್ದಾರೆ. ಜನರ ಜೀವನ ಶೈಲಿ ಬದಲಾವಣೆ, ಪಾಶ್ಚಿಮಾತ್ಯ ಆಹಾರ ಶೈಲಿ ಅನುಕರಣೆ, ಒತ್ತಡದ ಜೀವನ, ಜಂಕ್‌ಪುಡ್ ಸೇವನೆಯಿಂದ ಮಧುಮೇಹ ಹೆಚ್ಚಾಗುತ್ತಿದೆ. ಕಳೆದ 35 ವರ್ಷಗಳಲ್ಲಿ ದೇಶದಲ್ಲಿ ಶೇ.40ರಷ್ಟು ಮಧುಮೇಹಿಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಹಲವಾರು ಸಂಶೋಧನಾ ವರದಿಗಳಿಂದ ತಿಳಿದುಬಂದಿದೆ. ಮಧುಮೇಹ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆ ಇದೆ.

ಸತ್ತ್ವಯುತ, ಪರಿಶುದ್ಧ ಆಹಾರ ಸೇವನೆ, ದಿನನಿತ್ಯ ದೈಹಿಕ ಚಟುವಟಕಗಳಲ್ಲಿ ತೊಡಗಿದರೆ ಮಧುಮೇಹ ಹತೋಟಿಗೆ ತರಬಹುದು ಎಂಬೆಲ್ಲಾ ಅಂಶಗಳನ್ನು ಸಾರ್ವಕನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

11 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago