ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಇಬ್ಬರು 112 ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ತಲುಪಿ ರಕ್ಷಣೆ ಮಾಡಿರುವಂತಹ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ಗ್ರಾಮಂತರ ಸಿಬ್ಬಂದಿ ಕುಮಾರ್ ಸನದಿ ಮತ್ತು ಸಶಸ್ತ್ರ ಪಡೆ ಸಿಬ್ಬಂದಿ ಬಸವರಾಜ ಅವರ ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿದಿದೆ…
ಸ್ಥಳೀಯರಿಂದ ವಿಚಾರ ತಿಳಿದ ಕೆಲವೇ ನಿಮಿಷದಲ್ಲಿ ಸ್ಪಂದಿಸಿದ 112 ಪೊಲೀಸರು ಕೂಡಲೇ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದಾರೆ. ಸದ್ಯ ಪೊಲೀಸರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸದ್ಯ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿರುವುದಿಲ್ಲ… ಅದೇರೀತಿ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣನೂ ತಿಳಿದುಬಂದಿರುವುದಿಲ್ಲ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ…
ಕೊಲೆ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ…
ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ…
ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…
ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲಿರುವ ಹೆಚ್ಚು ದಲಿತರು ಇರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದ್ದು, ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ.…
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ... ಕೇರಳ ಮೂಲದ…