ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.
ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.
8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…