ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.
ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.
8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…