ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.
ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.
8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…