ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.
ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.
8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…