ವಿ.ಸೋಮಣ್ಣಗೆ ತುಮಕೂರು ಲೋಕಸಭೆಯ ಟಿಕೆಟ್ ಫಿಕ್ಸ್?, ಲೋಕಸಭೆ ಚುನಾವಣೆ ಗೆಲುವಿಗಾಗಿ ತಯಾರಿ ನಡೆದಿದೆಯಾ?, ವರ್ಷಕ್ಕಿಂತ ಮೊದಲೇ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ನಡೆದಿದೆ ಹುಡುಕಾಟ? ಲೋಕಸಭೆಗೆ ತುಮಕೂರಲ್ಲೇ ಸ್ಪರ್ಧೆ ಮಾಡಲಿದ್ದಾರೆ ವಿ.ಸೋಮಣ್ಣ?. ಸೋಮಣ್ಣಗೆ ಸಾಥ್ ನೀಡುವಂತೆ ಸಂಸದ ಜಿ.ಎಸ್ ಬಸವರಾಜು ವೀರಶೈವ ಸಮಾಜಕ್ಕೆ ಕರೆ ಕೊಟ್ಟಿದ್ದಾರೆ.
ವಿ.ಸೋಮಣ್ಣ ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆ. ಅವರ ಬೆಂಬಲಕ್ಕೆ ವೀರಶೈವ ಸಮಾಜ ನಿಲ್ಲಬೇಕು ಎಂದು ಸಂಸದ ಜಿ.ಎನ್ ಬಸವರಾಜ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ಸಮಾಜ ಒಗ್ಗಟ್ಟಿನಿಂದ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಿಮ್ಮನಿಮ್ಮಲ್ಲೇ ಕಿತ್ತಾಡಿದರೆ ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಯಾವಾಗ ಒಗ್ಗಟ್ಟು ಮುರಿಯುತ್ತೆ ಏನೇನು ಮಾಡಬೇಕು ಅನ್ನೋದು ಅವರಿಗೆ ಗೊತ್ತಿದೆ.
8 ಬಾರಿ ಚುನಾವಣೆಗೆ ನಿಂತಿದ್ದೇನೆ, 5 ಸಲ ಗೆದ್ದಿದ್ದೇನೆ, ಮೂರು ಬಾರಿ ಸೋತ್ತಿದ್ದೇನೆ. ನಮ್ಮವರೇ ನನ್ನ ಸೋಲಿಸಿದ್ದು ಎಂದು ಗುಡುಗಿದರು. ನಾನು ಸೋತರು ಒಂದೇ ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೇನೆ ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…