ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿನ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರೋ ಘಟನೆ ತಾಲೂಕಿನ ವೀರಾಪುರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಮಾರಮ್ಮ ಮತ್ತು ಅಂಜನೇಯ ದೇವಸ್ಥಾನಗಳಲ್ಲಿ ಕಳವು ಮಾಡಿರುವ ಕಳ್ಳರು, ಹುಂಡಿಯಲ್ಲಿದ್ದ ಹಣ ಹಾಗೂ ಮಾರಮ್ಮ ದೇವತೆ ಕೊರಳಿನಲ್ಲಿದ್ದ 8 ಚಿನ್ನದ ತಾಳಿಗಳು ಮತ್ತು ಬೆಳ್ಳಿ ಅಭರಣಗಳು ಕಳವು ಮಾಡಿರೋ ಕಳ್ಳರು.
ದೇವಸ್ಥಾನದ ಪೂಜಾರಿ ಸೋಮವಾರದ ಸಂಜೆ 7:30ರ ಸಮಯದಲ್ಲಿ ದೇವಸ್ಥಾನ ಸ್ವಚ್ಛ ಮಾಡಲು ಬಂದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ, ಕಳೆದ 5 ವರ್ಷಗಳಿಂದ ಹುಂಡಿ ಹಣವನ್ನ ಹೊರಗೆ ತೆಗೆದಿರಲಿಲ್ಲ, ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹವಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…