‘ವೀರ ಸಾವರ್ಕರ್’ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ NSUI ಕಾರ್ಯಕರ್ತರು: ಘಟನೆ ಖಂಡಿಸಿ ಶಾಸಕ ಎಸ್.ಆರ್.ವಿಶ್ವನಾಥ್ ಪ್ರತಿಭಟನೆ
ಯಲಹಂಕ ಉಪನಗರದಲ್ಲಿರುವ ವೀರ ಸಾವರ್ಕರ್ ಮೇಲ್ಸೇತುವೆಗೆ NSUI ಕಾರ್ಯಕರ್ತರು ಮಸಿ ಬಳಿದಿರುವ ಪ್ರಕರಣ ನಡೆದಿದೆ.
ಇಂದು ಬೆಳಗ್ಗೆ ಟ್ರಾಫಿಕ್ ಬ್ಲಾಕ್ ಮಾಡಿ ಮೇಲ್ಸೇತುವೆ ನೇಮ್ ಬೋರ್ಡ್ ಗೆ ಮಸಿ ಬಳಿಯಲಾಗಿದೆ. ವೀರ ಸಾವರ್ಕರ್ ಹೆಸರಿಗೆ ಮಸಿ ಬಳಿದು ಭಗತ್ ಸಿಂಗ್ ಹೆಸರಿಡಲು NSUI ಕಾರ್ಯಕರ್ತರು ಬೇಡಿಕೆಯನ್ನು ಇಟ್ಟಿದ್ದಾರೆ.
ವೀರ ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು, ಭಜರಂಗದಳ ಮುಖಂಡರು ಯಲಹಂಕ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು.
ಮಸಿ ಬಳಿದವರಲ್ಲಿ ಮೂರು ಜನರನ್ನ ಬಂಧನ ಮಾಡಲಾಗಿದೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಶೀಘ್ರವಾಗಿ ಹೆಸರು ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…