ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾಜ್ಞವಲ್ಕ್ಯ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿ ಕಸ ಹಾಕುವ ಜಾಗದಲ್ಲಿ ವ್ಯಕ್ತಿಯ ತಲೆ ಕಡಿದು ಭೀಕರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
65 ವರ್ಷದ ಮುನಿಯಪ್ಪ ಮೃತ ದುರ್ದೈವಿ ಎಂದು ಗೊತ್ತಾಗಿದೆ. ಆತ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ರುಂಡ ಮುಂಡ ಬೇರ್ಪಡಿಸಿ ಭೀಕರ ಕೊಲೆ ಮಾಡಿರುವ ಕಿರಾತಕರು ತಲೆಯನ್ನು ನಾಯಿಗಳು ಎಳೆದಾಡುವ ವೇಳೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು.
ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್ ನಗರಠಾಣೆ ಇನ್ಸ್ಪೆಕ್ಟರ್ ವಿಜಿ ಕುಮಾರ,ಬೆರಳಚ್ಚು ತಜ್ಞರ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಮುನಿಯಪ್ಪಗೆ ಇಬ್ಬರು ಹೆಂಡತಿಯರಿದ್ದು ಕಳೆದ ರಾತ್ರಿ ಜಗಳವಾಗಿ ಅವರೇ ಕೊಲೆ ಮಾಡಿರಬಹುದು ಎಂದು ಅವರ ಪುತ್ರ ಮಾಧ್ಯಮದವರಿಗೆ ಹೇಳಿಕೆ ಕೊಟ್ಟಿದ್ದಾನೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…