ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾಜ್ಞವಲ್ಕ್ಯ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿ ಕಸ ಹಾಕುವ ಜಾಗದಲ್ಲಿ ವ್ಯಕ್ತಿಯ ತಲೆ ಕಡಿದು ಭೀಕರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
65 ವರ್ಷದ ಮುನಿಯಪ್ಪ ಮೃತ ದುರ್ದೈವಿ ಎಂದು ಗೊತ್ತಾಗಿದೆ. ಆತ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ರುಂಡ ಮುಂಡ ಬೇರ್ಪಡಿಸಿ ಭೀಕರ ಕೊಲೆ ಮಾಡಿರುವ ಕಿರಾತಕರು ತಲೆಯನ್ನು ನಾಯಿಗಳು ಎಳೆದಾಡುವ ವೇಳೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು.
ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್ ನಗರಠಾಣೆ ಇನ್ಸ್ಪೆಕ್ಟರ್ ವಿಜಿ ಕುಮಾರ,ಬೆರಳಚ್ಚು ತಜ್ಞರ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಮುನಿಯಪ್ಪಗೆ ಇಬ್ಬರು ಹೆಂಡತಿಯರಿದ್ದು ಕಳೆದ ರಾತ್ರಿ ಜಗಳವಾಗಿ ಅವರೇ ಕೊಲೆ ಮಾಡಿರಬಹುದು ಎಂದು ಅವರ ಪುತ್ರ ಮಾಧ್ಯಮದವರಿಗೆ ಹೇಳಿಕೆ ಕೊಟ್ಟಿದ್ದಾನೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…