ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾಜ್ಞವಲ್ಕ್ಯ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿ ಕಸ ಹಾಕುವ ಜಾಗದಲ್ಲಿ ವ್ಯಕ್ತಿಯ ತಲೆ ಕಡಿದು ಭೀಕರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
65 ವರ್ಷದ ಮುನಿಯಪ್ಪ ಮೃತ ದುರ್ದೈವಿ ಎಂದು ಗೊತ್ತಾಗಿದೆ. ಆತ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ರುಂಡ ಮುಂಡ ಬೇರ್ಪಡಿಸಿ ಭೀಕರ ಕೊಲೆ ಮಾಡಿರುವ ಕಿರಾತಕರು ತಲೆಯನ್ನು ನಾಯಿಗಳು ಎಳೆದಾಡುವ ವೇಳೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು.
ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್ ನಗರಠಾಣೆ ಇನ್ಸ್ಪೆಕ್ಟರ್ ವಿಜಿ ಕುಮಾರ,ಬೆರಳಚ್ಚು ತಜ್ಞರ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಮುನಿಯಪ್ಪಗೆ ಇಬ್ಬರು ಹೆಂಡತಿಯರಿದ್ದು ಕಳೆದ ರಾತ್ರಿ ಜಗಳವಾಗಿ ಅವರೇ ಕೊಲೆ ಮಾಡಿರಬಹುದು ಎಂದು ಅವರ ಪುತ್ರ ಮಾಧ್ಯಮದವರಿಗೆ ಹೇಳಿಕೆ ಕೊಟ್ಟಿದ್ದಾನೆ.
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…
ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…