ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾಜ್ಞವಲ್ಕ್ಯ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿ ಕಸ ಹಾಕುವ ಜಾಗದಲ್ಲಿ ವ್ಯಕ್ತಿಯ ತಲೆ ಕಡಿದು ಭೀಕರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
65 ವರ್ಷದ ಮುನಿಯಪ್ಪ ಮೃತ ದುರ್ದೈವಿ ಎಂದು ಗೊತ್ತಾಗಿದೆ. ಆತ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ರುಂಡ ಮುಂಡ ಬೇರ್ಪಡಿಸಿ ಭೀಕರ ಕೊಲೆ ಮಾಡಿರುವ ಕಿರಾತಕರು ತಲೆಯನ್ನು ನಾಯಿಗಳು ಎಳೆದಾಡುವ ವೇಳೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು.
ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್ ನಗರಠಾಣೆ ಇನ್ಸ್ಪೆಕ್ಟರ್ ವಿಜಿ ಕುಮಾರ,ಬೆರಳಚ್ಚು ತಜ್ಞರ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಮುನಿಯಪ್ಪಗೆ ಇಬ್ಬರು ಹೆಂಡತಿಯರಿದ್ದು ಕಳೆದ ರಾತ್ರಿ ಜಗಳವಾಗಿ ಅವರೇ ಕೊಲೆ ಮಾಡಿರಬಹುದು ಎಂದು ಅವರ ಪುತ್ರ ಮಾಧ್ಯಮದವರಿಗೆ ಹೇಳಿಕೆ ಕೊಟ್ಟಿದ್ದಾನೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…