ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾಜ್ಞವಲ್ಕ್ಯ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿ ಕಸ ಹಾಕುವ ಜಾಗದಲ್ಲಿ ವ್ಯಕ್ತಿಯ ತಲೆ ಕಡಿದು ಭೀಕರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
65 ವರ್ಷದ ಮುನಿಯಪ್ಪ ಮೃತ ದುರ್ದೈವಿ ಎಂದು ಗೊತ್ತಾಗಿದೆ. ಆತ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ರುಂಡ ಮುಂಡ ಬೇರ್ಪಡಿಸಿ ಭೀಕರ ಕೊಲೆ ಮಾಡಿರುವ ಕಿರಾತಕರು ತಲೆಯನ್ನು ನಾಯಿಗಳು ಎಳೆದಾಡುವ ವೇಳೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು.
ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್ ನಗರಠಾಣೆ ಇನ್ಸ್ಪೆಕ್ಟರ್ ವಿಜಿ ಕುಮಾರ,ಬೆರಳಚ್ಚು ತಜ್ಞರ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಮುನಿಯಪ್ಪಗೆ ಇಬ್ಬರು ಹೆಂಡತಿಯರಿದ್ದು ಕಳೆದ ರಾತ್ರಿ ಜಗಳವಾಗಿ ಅವರೇ ಕೊಲೆ ಮಾಡಿರಬಹುದು ಎಂದು ಅವರ ಪುತ್ರ ಮಾಧ್ಯಮದವರಿಗೆ ಹೇಳಿಕೆ ಕೊಟ್ಟಿದ್ದಾನೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…