ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ.
ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡುಬರುತ್ತಿವೆ. ಆದರೆ, ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.
ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…