ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ.
ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡುಬರುತ್ತಿವೆ. ಆದರೆ, ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.
ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…