ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ.
ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ.
ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡುಬರುತ್ತಿವೆ. ಆದರೆ, ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.
ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…