ವೈದ್ಯನ ನಿರ್ಲಕ್ಷ್ಯಕ್ಕೆ ಯುವಕ ಬಲಿ ಪ್ರಕರಣ: ಭಾಗ್ಯ ಕ್ಲಿನಿಕ್ ನ್ನು ಬಂದ್ ಮಾಡಿದ ಆರೋಗ್ಯ ಇಲಾಖೆ

ಅಮಾಯಕ ಯುವಕ ಅಮರ್ ಶೆಟ್ಟಿ (31) ನಿಧನಕ್ಕೆ ಕಾರಣವಾದ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಬೀಗ ಜಡಿದು ಬಂದ್ ಮಾಡಿದ್ದಾರೆ.

ಆ.18ರಂದು ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಅಮರ್ ಶೆಟ್ಟಿ (31) ಬಲಿಯಾಗಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ನಡೆದಿತ್ತು.

ಅಮರ ಸಾವಿಗೆ ವೈದ್ಯನ ಬೇಜವಾಬ್ದಾರಿ ಎಂದು ಕುಟುಂಬಸ್ಥರ ಆರೋಪ ಹಾಗೂ ದೂರಿನ ಅನ್ವಯ ಮಾಗಡಿ ರಸ್ತೆಯಲ್ಲಿರುವ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಸೀಜ್ ಮಾಡಿದ್ದಾರೆ.

ಜ್ವರ ಇದ್ದ ಹಿನ್ನೆಲೆ ಆ.13ರಂದು ಚಿಕಿತ್ಸೆಗಾಗಿ ಮಾಗಡಿ ರಸ್ತೆಯ ಭಾಗ್ಯ ಕ್ಲಿನಿಕ್ ಗೆ ಹೋಗಿದ್ದ ಅಮರ್. ಈ ವೇಳೆ ಜ್ವರಕ್ಕೆ ಇಂಜೆಕ್ಷನ್ ಕೊಟ್ಟಿದ್ದ ವೈದ್ಯ.

ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗಿದ್ದರಿಂದ ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಮರ್ ಶೆಟ್ಟಿ. ಚಿಕಿತ್ಸೆ ಫಲಿಸದೆ ಅಮರ್ ಶೆಟ್ಟಿ ಮೃತಪಟ್ಟಿದ್ದರು.

ದುಬೈನಲ್ಲಿದ್ದ ಯುವಕ ಅಮರ್ ಕಳೆದ 1 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ಸದ್ಯ ಭಾಗ್ಯ ಕ್ಲಿನಿಕ್ ವೈದ್ಯನ ಮೇಲೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮರ್ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಆರೋಗ್ಯ ಸಚಿವ, ಆರೋಗ್ಯ ಆಯುಕ್ತ, ಜಿಲ್ಲಾದಿಕಾರಿಗೆ ದೂರು ನೀಡಿದ್ದ ಅಮರ್ ಸ್ನೇಹಿತರು ಹಾಗೂ ಕುಟುಂಬಸ್ಥರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

12 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

12 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

13 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

14 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

17 hours ago