ದೊಡ್ಡಬಳ್ಳಾಪುರ ಕಛೇರಿಪಾಳ್ಯದಲ್ಲಿ ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ವೆಂಕಟೇಶ್ (44), ನೇಣಿಗೆ ಶರಣಾಗಿರುವ ಮೃತ ದುರ್ದೈವಿ. ತಾನು ಕಟ್ಟಿಸುತ್ತಿದ್ದ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೃತನ ಹೆಂಡತಿ ಮಕ್ಕಳು ಯಲಂಹಕದಲ್ಲಿ ವಾಸವಾಗಿದ್ದು, ಆತ ದೊಡ್ಡಬಳ್ಳಾಪುರ ನಗರದಲ್ಲಿ ಮಗ್ಗದ ಕೆಲಸಕ್ಕೆ ಹೋಗುತ್ತಿದ್ದ, ಆತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ 'ನನ್ನ ಶಾಲೆಯನ್ನು ಪ್ರೀತಿಸುತ್ತೇನೆ' ಎಂಬ…
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…