Categories: ವೈರಲ್

ವ್ಯಾಲೆಂಟನ್ಸ್ ಡೇ’ಗೆ ದುಡ್ಡು ಕೊಟ್ರೆ ಬಾಡಿಗೆಗೆ‌ ಸಿಗ್ತಾನಂತೆ ಬಾಯ್ ಫ್ರೆಂಡ್: ಆಫರ್ ಪೋಸ್ಟರ್ ವೈರಲ್..

ಜಪಾನ್​, ಕೊರಿಯ ಸೇರಿದಂತೆ ಕೆಲ ದೇಶಗಳಲ್ಲಿ ಬಾಡಿಗೆ ಬಾಯ್​ಫ್ರೆಂಡ್​ ಮತ್ತು ಬಾಡಿಗೆ ಗರ್ಲ್​ಫ್ರೆಂಡ್​​ ಸಿಗುತ್ತಾರೆ ಎಂಬ ಕುರಿತು ನೋಡಿದ್ದೇವೆ, ಕೇಳಿದ್ದೇವೆ. ಆದರೆ, ಇದು ವಿದೇಶಿ ಸಂಸ್ಕೃತಿಯಾಗಿದ್ದು. ಇದನ್ನು ಭಾರತೀಯರು ಕಟುವಾಗಿ ವಿರೋಧಿಸುತ್ತಾರೆ. ಇದೆಲ್ಲದರ ನಡುವೆ ಇದೀಗ ಬೆಂಗಳೂರಿನಲ್ಲಿ ವ್ಯಾಲೆಂಟೈನ್ಸ್​​ ಡೇಗೆ ಬಾಯ್​ ಫ್ರೆಂಡ್​ ಬೇಕಾ? ಎಂಬ ಪೋಸ್ಟರ್​ ನ್ನು‌ ಕಿಡಿಗೇಡಿಗಳು ಅಂಟಿಸಿದ್ದಾರೆ. ಇದಕ್ಕೆ ಸಾರ್ವಜನಿಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂದು ಪ್ರೇಮಿಗಳ ದಿನಾಚರಣೆ ಹಿನ್ನೆಲೆ.. ಬೆಂಗಳೂರು ನಗರ ಈ ಬಾರಿ ವಿಚಿತ್ರ ಆಚರಣೆಗೆ ಸಜ್ಜಾಗಿದೆ. ಕೇವಲ 389 ರೂ. ‌ಕೊಟ್ರೆ ಸಾಕು ಒಂದು ದಿನದ ಪ್ರಿಯತಮ ಸಿಗ್ತಾನಂತೆ. ಹೀಗೆಂದು ಇದೀಗ ಬೆಂಗಳೂರಿನ ಜಯನಗರ ಭಾಗದಲ್ಲಿ ಪೋಸ್ಟರ್ ವೈರಲ್ ಆಗುತ್ತಿದೆ. ಕಿಡಿಗೇಡಿಗಳು ಗೋಡೆಗೆ ಈ ರೀತಿಯಾಗ ಪೋಸ್ಟರ್ ಅಂಟಿಸಿದ್ದಾರೆ.

“RENT A BOY FRIEND ONLY 389/ SCAN ME” ಎಂದು ಪೋಸ್ಟರ್ ನ್ನು ಕಿಡಿಗೇಡಿಗಳು ಗೋಡೆಗೆ ಅಂಟಿಸಿದ್ದಾರೆ.

ಈ ಪೋಸ್ಟರ್ ನೋಡಿದ‌ ಕೆಲವರಿಂದ ಬಾರಿ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ ಮಾಡುತ್ತಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

41 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago