Categories: ವೈರಲ್

ವ್ಯಾಲೆಂಟನ್ಸ್ ಡೇ’ಗೆ ದುಡ್ಡು ಕೊಟ್ರೆ ಬಾಡಿಗೆಗೆ‌ ಸಿಗ್ತಾನಂತೆ ಬಾಯ್ ಫ್ರೆಂಡ್: ಆಫರ್ ಪೋಸ್ಟರ್ ವೈರಲ್..

ಜಪಾನ್​, ಕೊರಿಯ ಸೇರಿದಂತೆ ಕೆಲ ದೇಶಗಳಲ್ಲಿ ಬಾಡಿಗೆ ಬಾಯ್​ಫ್ರೆಂಡ್​ ಮತ್ತು ಬಾಡಿಗೆ ಗರ್ಲ್​ಫ್ರೆಂಡ್​​ ಸಿಗುತ್ತಾರೆ ಎಂಬ ಕುರಿತು ನೋಡಿದ್ದೇವೆ, ಕೇಳಿದ್ದೇವೆ. ಆದರೆ, ಇದು ವಿದೇಶಿ ಸಂಸ್ಕೃತಿಯಾಗಿದ್ದು. ಇದನ್ನು ಭಾರತೀಯರು ಕಟುವಾಗಿ ವಿರೋಧಿಸುತ್ತಾರೆ. ಇದೆಲ್ಲದರ ನಡುವೆ ಇದೀಗ ಬೆಂಗಳೂರಿನಲ್ಲಿ ವ್ಯಾಲೆಂಟೈನ್ಸ್​​ ಡೇಗೆ ಬಾಯ್​ ಫ್ರೆಂಡ್​ ಬೇಕಾ? ಎಂಬ ಪೋಸ್ಟರ್​ ನ್ನು‌ ಕಿಡಿಗೇಡಿಗಳು ಅಂಟಿಸಿದ್ದಾರೆ. ಇದಕ್ಕೆ ಸಾರ್ವಜನಿಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂದು ಪ್ರೇಮಿಗಳ ದಿನಾಚರಣೆ ಹಿನ್ನೆಲೆ.. ಬೆಂಗಳೂರು ನಗರ ಈ ಬಾರಿ ವಿಚಿತ್ರ ಆಚರಣೆಗೆ ಸಜ್ಜಾಗಿದೆ. ಕೇವಲ 389 ರೂ. ‌ಕೊಟ್ರೆ ಸಾಕು ಒಂದು ದಿನದ ಪ್ರಿಯತಮ ಸಿಗ್ತಾನಂತೆ. ಹೀಗೆಂದು ಇದೀಗ ಬೆಂಗಳೂರಿನ ಜಯನಗರ ಭಾಗದಲ್ಲಿ ಪೋಸ್ಟರ್ ವೈರಲ್ ಆಗುತ್ತಿದೆ. ಕಿಡಿಗೇಡಿಗಳು ಗೋಡೆಗೆ ಈ ರೀತಿಯಾಗ ಪೋಸ್ಟರ್ ಅಂಟಿಸಿದ್ದಾರೆ.

“RENT A BOY FRIEND ONLY 389/ SCAN ME” ಎಂದು ಪೋಸ್ಟರ್ ನ್ನು ಕಿಡಿಗೇಡಿಗಳು ಗೋಡೆಗೆ ಅಂಟಿಸಿದ್ದಾರೆ.

ಈ ಪೋಸ್ಟರ್ ನೋಡಿದ‌ ಕೆಲವರಿಂದ ಬಾರಿ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

2 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

6 hours ago

ಬಾಬಾ ಸಾಹೇಬರಿಗೊಂದು ಪತ್ರ……

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ........ 77 ವರ್ಷಗಳ ನಂತರ, ನೀವು…

9 hours ago

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

18 hours ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

18 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

19 hours ago