ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 570 ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ.
ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ ಅಮಲಾಪುರದಲ್ಲಿ ಮಹಿಳೆಯೊಬ್ಬರು ಪಿತ್ತಗಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆ ಸೇರಿದ್ದಾರೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಆಕೆಯ ಹೊಟ್ಟೆಯಿಂದ 570 ಕಲ್ಲುಗಳನ್ನು ಹೊರತೆಗೆದಿದ್ದಾರೆ.
ದೇವಗುಪ್ತಂನ ಜಲೇಂ ನರಸವೇಣಿ ಎಂಬ 31 ವರ್ಷದ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಅಮಲಾಪುರಂನ ಎಎಸ್ಎ ಆಸ್ಪತ್ರೆಗೆ ಸೇರಿದರು. ಸದ್ಯ ಮಹಿಳೆಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…