ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 570 ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ.
ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ ಅಮಲಾಪುರದಲ್ಲಿ ಮಹಿಳೆಯೊಬ್ಬರು ಪಿತ್ತಗಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆ ಸೇರಿದ್ದಾರೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಆಕೆಯ ಹೊಟ್ಟೆಯಿಂದ 570 ಕಲ್ಲುಗಳನ್ನು ಹೊರತೆಗೆದಿದ್ದಾರೆ.
ದೇವಗುಪ್ತಂನ ಜಲೇಂ ನರಸವೇಣಿ ಎಂಬ 31 ವರ್ಷದ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಅಮಲಾಪುರಂನ ಎಎಸ್ಎ ಆಸ್ಪತ್ರೆಗೆ ಸೇರಿದರು. ಸದ್ಯ ಮಹಿಳೆಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…