ಶಾಂತಿ–ಭದ್ರತೆ, ಅಪರಾಧ ತಡೆಗಟ್ಟುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಗ್ರಾಮ ಗಸ್ತು

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಗಣಪತಿ ಅವಟಿ ಅವರು ಗ್ರಾಮ ಗಸ್ತು ಸಂದರ್ಭದಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಸ್ಥಳೀಯ ಪರಿಸ್ಥಿತಿ ಹಾಗೂ ಶಾಂತಿ–ಭದ್ರತೆ ಕುರಿತ ಮಾಹಿತಿಯನ್ನು ಸಾರ್ವಜನಿಕರಿಂದ ಸಂಗ್ರಹಣೆ ಮಾಡಿದರು‌.

ಅದೇರೀತಿ ಸಾರ್ವಜನಿಕರಿಗೆ ಕಾನೂನು ಪಾಲನೆ, ಶಾಂತಿ ಕಾಪಾಡುವ ಜವಾಬ್ದಾರಿ ಹಾಗೂ ಅಪರಾಧ ತಡೆಗಟ್ಟುವ ಕುರಿತು ಅರಿವು ಮೂಡಿಸಿದರು.

ಈ ವೇಳೆ ನಾಗರಿಕರು ಪೊಲೀಸರೊಂದಿಗೆ ಸಹಕರಿಸಿ ಶಾಂತಿ ಮತ್ತು ಭದ್ರತೆ ಕಾಯ್ದುಕೊಳ್ಳುವಂತೆ ವಿನಂತಿಸಿಕೊಂಡರು.

Ramesh Babu

Journalist

Recent Posts

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

5 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

8 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

13 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

14 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 day ago