ಕೊಲ್ಕತ್ತಾ : ಲಾರ್ಡ್ ಶಾರ್ದುಲ್ ಠಾಕೂರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳು ಬೀಸಿದ ಬಲೆಗೆ ಬಿದ್ದ ಆರ್ ಸಿಬಿ ಬ್ಯಾಟ್ಸ್ಮನ್ ಗಳು 123 ರನ್ ಗಳಿಸಿ ಆಲೌಟ್ ಆಗುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ 81 ರನ್ಗಳ ಬೃಹತ್ ಗೆಲುವಿನ ನಗೆ ಬೀರಿದರು.
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಕೆಕೆಆರ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಪಾಫ್ ಡುಪ್ಲೆಸಿ ಎದುರಾಳಿ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.
ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಶಾರ್ದುಲ್ ಠಾಕೂರ್ (68) ಹಾಗೂ ರಿಂಕು ಸಿಂಗ್ (46) ಶತಕದ ಜೊತೆಯಾಟದಿಂದ ತಂಡದ ಮೊತ್ತ 200 ರನ್ ಗಡಿ ದಾಟಿಸಿ ಆರ್ ಸಿಬಿ ಗೆ ಬೃಹತ್ ಮೊತ್ತದ ಗುರಿ ನೀಡಿತು.
ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (21) ಹಾಗೂ ನಾಯಕ ಪಾಫ್ ಡುಪ್ಲೆಸಿ (23) ಮೊದಲ ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿದರು, ನಂತರ ದಾಳಿಗೆ ಇಳಿದ ಸ್ಪಿನ್ನರ್ ಸುನೀಲ್ ನರೇನಾ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದರೆ ನಂತರ ಬಂದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ನಾಯಕನ ವಿಕೆಟ್ ಪಡೆದರು.
ಆರ್ ಸಿಬಿ ಪರವಾಗಿ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳಾದ ಬ್ರೇಸ್ವೆಲ್ (19), ಮ್ಯಾಕ್ಸವೆಲ್ (5), ಹಷ೯ಲ್ ಪಟೇಲ್ (0) , ಶಹಬಾದ್ ಅಹ್ಮದ್ (1), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (9) ಹಾಗೂ ಅನೂಜ್ ರಾವತ್ (1) ಪೆವಿಲಿಯನ್ ಪರೇಡ್ ನಡೆಸಿದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…