ಗೌರವ ಧನ ಹೆಚ್ಚಿಸುವಂತೆ ಶಾಲಾ ಅಡುಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವಂತೆ ಮನವಿ ಪತ್ರ ನೀಡುವ ಮೂಲಕ ಸರ್ಕಾರ ಗಮನಕ್ಕೆ ತರಲು ಆಗ್ರಹಿಸುತ್ತಿದ್ದಾರೆ.
ಅದೇ ರೀತಿ ಇಂದು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರು ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವ ಕುರಿತು ಮನವಿ ಪತ್ರ ಸಲ್ಲಿಸಿದರು…
ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರಿಗೆ 4700 ರೂ. ಮತ್ತು ಸಹಾಯಕ ಅಡುಗೆ ಸಿಬ್ಬಂದಿಗೆ 4600 ರೂ. ಮಾಸಿಕ ಗೌರವ ಧನ ನೀಡಲಾಗುತ್ತಿದ್ದು, ಈ ಗೌರವ ಧನವು ತುಂಬಾ ಕಡಿಮೆಯಾಗಿದೆ. ಜೀವನ ನಡೆಸಲು ಕಷ್ಟಕರವಾಗುತ್ತಿದೆ. ಸರ್ಕಾರ ನೀತಿಯಾದ ಕನಿಷ್ಠ ವೇತನವನ್ನು ನಮಗೂ ಅನ್ವಯವಾಗುವಂತೆ ಜಾರಿ ಮಾಡಬೇಕು. ವರ್ಷ ಬಜೆಟ್ ಮಂಡಿಸುವಾಗ ನಮ್ಮ ಗೌರವ ಧನ ಹೆಚ್ಚಿಸಬೇಕು. ಗೌರವ ಧನ ಹೆಚ್ಚಿಸಲು ಒತ್ತಾಯಿಸುತ್ತಿರುವ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು..
ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿ ಇದ್ದರು…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…