ಶಾಲಾ ಅಡುಗೆ ಸಿಬ್ಬಂದಿ ಗೌರವ ಧನ ಹೆಚ್ಚಿಸಲು ಮುಷ್ಕರ, ಮನವಿ

ಗೌರವ ಧನ ಹೆಚ್ಚಿಸುವಂತೆ ಶಾಲಾ ಅಡುಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವಂತೆ ಮನವಿ ಪತ್ರ ನೀಡುವ ಮೂಲಕ ಸರ್ಕಾರ ಗಮನಕ್ಕೆ ತರಲು ಆಗ್ರಹಿಸುತ್ತಿದ್ದಾರೆ.

ಅದೇ ರೀತಿ ಇಂದು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರು ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ ಹೆಚ್ಚಿಸುವ ಕುರಿತು ಮನವಿ ಪತ್ರ ಸಲ್ಲಿಸಿದರು…

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿಯವರಿಗೆ 4700‌ ರೂ. ಮತ್ತು ಸಹಾಯಕ ಅಡುಗೆ ಸಿಬ್ಬಂದಿಗೆ 4600 ರೂ. ಮಾಸಿಕ ಗೌರವ ಧನ ನೀಡಲಾಗುತ್ತಿದ್ದು, ಈ ಗೌರವ ಧನವು ತುಂಬಾ ಕಡಿಮೆಯಾಗಿದೆ. ಜೀವನ ನಡೆಸಲು ಕಷ್ಟಕರವಾಗುತ್ತಿದೆ. ಸರ್ಕಾರ ನೀತಿಯಾದ ಕನಿಷ್ಠ ವೇತನವನ್ನು ನಮಗೂ ಅನ್ವಯವಾಗುವಂತೆ ಜಾರಿ ಮಾಡಬೇಕು. ವರ್ಷ ಬಜೆಟ್ ಮಂಡಿಸುವಾಗ ನಮ್ಮ ಗೌರವ ಧನ ಹೆಚ್ಚಿಸಬೇಕು. ಗೌರವ ಧನ ಹೆಚ್ಚಿಸಲು ಒತ್ತಾಯಿಸುತ್ತಿರುವ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು..

ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆ ಸಿಬ್ಬಂದಿ ಇದ್ದರು…

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

9 minutes ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

2 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

6 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

9 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago