ಕೋಲಾರ: ಶಾಲೆಯಲ್ಲಿ ಕಲಿತ ಶಿಸ್ತು, ಸಂಯಮ ಮತ್ತು ಸಂಸ್ಕಾರವೇ ಇವತ್ತು ನೀವು ಎಲ್ಲರೂ ವಿವಿಧ ಕ್ಷೇತ್ರಗಳಲ್ಲಿ ಒಂದು ಹಂತಕ್ಕೆ ಹೋಗಿದ್ದು ಅಲ್ಲದೇ ನಿಮ್ಮ ಜೀವನವನ್ನು ನಿಭಾಯಿಸುವ ಶಕ್ತಿ ಬಂದಿದೆ ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಸಬರಮತಿ ಪ್ರೌಢಶಾಲೆಯ ಕಾರ್ಯದರ್ಶಿ ಬಿ.ವೆಂಕಟೇಶ್ ತಿಳಿಸಿದರು.
ತಾಲೂಕಿನ ಸುಗಟೂರು ಗ್ರಾಮದ ಸಬರಮತಿ ಸಂಯುಕ್ತ ಪ್ರೌಡಶಾಲೆಯಲ್ಲಿ ಭಾನುವಾರ 2004- 2005 ನೇ ಸಾಲಿನ ವಿದ್ಯಾರ್ಥಿಗಳ ಪುನರ್ ಮಿಲನ, ಗುರು ನಮನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾವುಗಳು ಕಲಿತ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಅತ್ಯಮೂಲ್ಯವಾದ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದು ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವುದು ನಮ್ಮಲ್ಲಿನ ಗೌರವವನ್ನು ಹೆಚ್ಚಿಸುತ್ತದೆ ಇಂತಹ ಕಾರ್ಯಕ್ರಮಗಳು ಮಾದರಿಯಾಗುತ್ತವೆ ಎಂದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…