ಕೋಲಾರ: ಶಾಲೆಯಲ್ಲಿ ಕಲಿತ ಶಿಸ್ತು, ಸಂಯಮ ಮತ್ತು ಸಂಸ್ಕಾರವೇ ಇವತ್ತು ನೀವು ಎಲ್ಲರೂ ವಿವಿಧ ಕ್ಷೇತ್ರಗಳಲ್ಲಿ ಒಂದು ಹಂತಕ್ಕೆ ಹೋಗಿದ್ದು ಅಲ್ಲದೇ ನಿಮ್ಮ ಜೀವನವನ್ನು ನಿಭಾಯಿಸುವ ಶಕ್ತಿ ಬಂದಿದೆ ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಸಬರಮತಿ ಪ್ರೌಢಶಾಲೆಯ ಕಾರ್ಯದರ್ಶಿ ಬಿ.ವೆಂಕಟೇಶ್ ತಿಳಿಸಿದರು.
ತಾಲೂಕಿನ ಸುಗಟೂರು ಗ್ರಾಮದ ಸಬರಮತಿ ಸಂಯುಕ್ತ ಪ್ರೌಡಶಾಲೆಯಲ್ಲಿ ಭಾನುವಾರ 2004- 2005 ನೇ ಸಾಲಿನ ವಿದ್ಯಾರ್ಥಿಗಳ ಪುನರ್ ಮಿಲನ, ಗುರು ನಮನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾವುಗಳು ಕಲಿತ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಅತ್ಯಮೂಲ್ಯವಾದ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದು ಹಾಗೂ ವಿದ್ಯೆ ಕಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವುದು ನಮ್ಮಲ್ಲಿನ ಗೌರವವನ್ನು ಹೆಚ್ಚಿಸುತ್ತದೆ ಇಂತಹ ಕಾರ್ಯಕ್ರಮಗಳು ಮಾದರಿಯಾಗುತ್ತವೆ ಎಂದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…