2023ನೇ ಕರ್ನಾಟಕ ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕ ಧೀರಜ್ಮುನಿರಾಜ್ ಅವರಿಗೆ ಬೆಂಬಲವನ್ನು ನೀಡಿ, ಗೆಲುವಿಗೆ ಕಾರಣಕರ್ತರಾದ ತಾಲ್ಲೂಕಿನ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ತಾಲ್ಲೂಕಿನ ಮಹಾ ಜನತೆಗೆ ಕೃತಜ್ಞತೆಯ ಸಲ್ಲಿಸುವ ಸಲುವಾಗಿ ಜೂನ್ 9ರ ಶುಕ್ರವಾರ ಬೆಳಗ್ಗೆ 10:30ಕ್ಕೆ ನಗರದ ಡಿಕ್ರಾಸ್ ಬಳಿಯ ಶಾಸಕ ಧೀರಜ್ಮುನಿರಾಜ್ ಅವರ ಮನೆ ಮುಂಭಾಗ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ ಶಾಸಕ ಧೀರಜ್ ಮುನಿರಾಜ್ ರವರ ತಂದೆಯವರಾದ ಪಿ.ಮುನಿರಾಜ್ ರವರ 62ನೇ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಧೀರಜ್ಮುನಿರಾಜ್ ಅವರು ಎಲ್ಲರಿಗೂ ಆದರದ ಸ್ವಾಗತಬಯಸಿದ್ದಾರೆ.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…