2023ನೇ ಕರ್ನಾಟಕ ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕ ಧೀರಜ್ಮುನಿರಾಜ್ ಅವರಿಗೆ ಬೆಂಬಲವನ್ನು ನೀಡಿ, ಗೆಲುವಿಗೆ ಕಾರಣಕರ್ತರಾದ ತಾಲ್ಲೂಕಿನ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ತಾಲ್ಲೂಕಿನ ಮಹಾ ಜನತೆಗೆ ಕೃತಜ್ಞತೆಯ ಸಲ್ಲಿಸುವ ಸಲುವಾಗಿ ಜೂನ್ 9ರ ಶುಕ್ರವಾರ ಬೆಳಗ್ಗೆ 10:30ಕ್ಕೆ ನಗರದ ಡಿಕ್ರಾಸ್ ಬಳಿಯ ಶಾಸಕ ಧೀರಜ್ಮುನಿರಾಜ್ ಅವರ ಮನೆ ಮುಂಭಾಗ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದೇ ವೇಳೆ ಶಾಸಕ ಧೀರಜ್ ಮುನಿರಾಜ್ ರವರ ತಂದೆಯವರಾದ ಪಿ.ಮುನಿರಾಜ್ ರವರ 62ನೇ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಧೀರಜ್ಮುನಿರಾಜ್ ಅವರು ಎಲ್ಲರಿಗೂ ಆದರದ ಸ್ವಾಗತಬಯಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…