ಶಾಸಕ ಧೀರಜ್ ಮುನಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್, ಟಿಎಪಿಎಂಸಿಎಸ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ (ಎನ್ ಡಿಎ) ಮೈತ್ರಿ ಘೋಷಣೆ ಆದ ಮೇಲೆ ವೋಟ್ ಹಾಕಿ. ಇಲ್ಲದಿದ್ದಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಮಾತ್ರ ವೋಟ್ ಹಾಕಿ ಎಂದು ಹೇಳಿದರು.
ಎನ್ ಡಿ ಎ ಮಾಡಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆದೇಶವಿದೆ. ಆದರೆ ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರು ಅಸಂಬದ್ಧವಾಗಿ ಮೈತ್ರಿ ಮಾಡಿಕೊಂಡು ಜೆಡಿಎಸ್ ಮತದಾರರನ್ನು ದಿಕ್ಕುತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ….
ಏಕಪಕ್ಷೀಯವಾಗಿ ಅವರ ಇಚ್ಛೆಯಾಗಿ ಶಾಸಕ ಧೀರಜ್ ಮುನಿರಾಜ್ ನಡೆದುಕೊಳ್ಳುತ್ತಿದ್ದಾರೆ. ದೇವೇಗೌಡರ ಆದೇಶ ಉಲ್ಲಂಘನೆ ಮಾಡಿ ಮೈತ್ರಿ ಮಾಡಿಕೊಂಡು ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದರು.
ನಮ್ಮನೆಗೂ ಮೂರು ವೋಟ್ ಇವೆ. ಇದೂವರೆಗೂ ನಮ್ಮನಗೆ ಬಿಜೆಪಿಯವರು ವೋಟ್ ಕೇಳೋದಕ್ಕೆ ಬಂದಿಲ್ಲ. ಕೇವಲ ಜೆಡಿಎಸ್ ನವರು ಬಂದಿದ್ದಾರೆ. ಇದನ್ನ ಎನ್ ಡಿಎ ಮೈತ್ರಿ ಅಂತಾರಾ ಎಂದು ಹೇಳಿದರು..
ಇದೂವೆರೆಗೂ ಎನ್ ಡಿಎ ಮೈತ್ರಿಕೂಟದ ಬಗ್ಗೆ ಪತ್ರಿಕಾಗೋಷ್ಠಿ ಮಾಡಿಲ್ಲ. ಮತದಾರರು, ರೈತರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಎನ್ ಡಿಎ ಮೈತ್ರಿಯಾದರೆ ಎಲ್ಲರಿಗೂ ವೋಟ್ ಹಾಕಬಹುದು ನಮ್ಮದೇನು ಅಭ್ಯಂತರ ಇರುವುದಿಲ್ಲ. ಇಲ್ಲ ಅಂದ್ರೆ ನಮ್ಮ ಜೆಡಿಎಸ್ ನವರಿಗೆ ಮಾತ್ರ ವೋಟ್ ಹಾಕಿ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…