ಬಡತನ ಮೆಟ್ಟಿನಿಂತ ಸಹೋದರಿಯರು: ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅಕ್ಕ-ತಂಗಿ: ತಂಗಿ ಐಶ್ವರ್ಯ ಐಎಎಸ್, ಅಕ್ಕ ಸುಶ್ಮಿತಾ ಐಪಿಎಸ್ ಅಧಿಕಾರಿಯಾಗಿ ನೇಮಕ

ತಮಿಳುನಾಡಿನ ಕಡಲೂರು ಜಿಲ್ಲೆಯ ಐಶ್ವರ್ಯ ಮತ್ತು ಸುಶ್ಮಿತಾ ರಾಮನಾಥನ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ತಂಗಿ ಐಶ್ವರ್ಯ ಐಎಎಸ್ ಆಗಿ,…

ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ- ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ…

ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

ನೇಣು ಹಾಕಿಕೊಂಡಿದ್ದ ಮಹಿಳೆಯ ರಕ್ಷಣೆ: ಸಿಪಿಆರ್ ಮಾಡಿ ಪ್ರಾಣ ಉಳಿಸಿದ ಪೊಲೀಸ್ ಪೇದೆ

ನೇಣು ಹಾಕಿಕೊಂಡು ಜೀವನ್ಮರಣ‌ದ ನಡುವೆ ಹೋರಾಡುತ್ತಿದ್ದ ಮಹಿಳೆಗೆ ಪೊಲೀಸ್ ಪೇದೆ (ಕಾರ್ಡಿಯೋ ಪಲ್ಮನರಿ ರಿಸಸಿಟೇಷನ್) ಸಿಪಿಆರ್ ಮಾಡಿ ಪ್ರಾಣ ಉಳಿಸಿದ್ದಾರೆ. ತೆಲಂಗಾಣದ…

ಎಸ್ಎಸ್ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶೇಕಡ 73.40 ಫಲಿತಾಂಶ ದಾಖಲು: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ: ಯಾದಗಿರಿಗೆ ಕೊನೆ ಸ್ಥಾನ

2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

ನಾಳೆ(ಮೇ.9) ಎಸ್ಎಸ್ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ (ಮೇ 9) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ತಾಲೂಕಿನಲ್ಲಿ 3,963 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ: ಶುಭ ಕೋರಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ತಾಲೂಕು ಮಟ್ಟದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾ.25ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನ ಶಿಕ್ಷಣ ಇಲಾಖೆ ಮಾರ್ಗದರ್ಶನದಂತೆ ಪಾರದರ್ಶಕವಾಗಿ…

ದ್ವಿತೀಯ ಪಿಯು ಪರೀಕ್ಷೆ-2024 : ಜಿಲ್ಲೆಯಲ್ಲಿ 9,928 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ: ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸಕಲ‌ ಸಿದ್ಧತೆ

ದೊಡ್ಡಬಳ್ಳಾಪುರ: ಇಂದಿನಿಂದ (ಮಾರ್ಚ್.1) ಪ್ರಾರಂಭವಾಗಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ 9,928 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ…