ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು.

ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ ಫೌಂಡೇಶನ್ ಅಧ್ಯಕ್ಷ ಹರೀಶ್ ರೆಡ್ಡಿ ನೇತೃತ್ವದಲ್ಲಿ ಹಲವಾರು ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳ ಹೋರಾಟಗಾರರು ಪಾದಯಾತ್ರೆಗೆ ಸಾಥ್ ನೀಡಿದ್ದರು.

ಬೆಂಗಳೂರಿನ ಕೊಳಚೆ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡದೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರೋದನ್ನ ವಿರೋಧಿಸಿ ಪಾದಯಾತ್ರೆ ನಡೆಸಲಾಯಿತು. ಚಿಕ್ಕಬಳ್ಳಾಪುರ ನಗರದ ಶನಿಮಹಾತ್ಮ ದೇವಾಲಯದಿಂದ ನೂರಾರು ಜನ ಹೋರಾಟಗಾರರೊಂದಿಗೆ ಬಿ.ಬಿ. ರಸ್ತೆಯಲ್ಲಿ ಪಾದಯಾತ್ರೆ ನಡೆಸಲಾಯಿತು.

ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲಿನ ಶಾಸಕರು ಹೊರ ಜಿಲ್ಲೆಗಳಲ್ಲಿ ಹೋಗಿ ತೊಡೆ ತಟ್ಟುತ್ತಾರೆ ಅದೇ ಪೌರುಷವನ್ನು ನಮ್ಮ ಜಿಲ್ಲೆಯ ಕೆಲಸಗಳ ಮೇಲೆ ನೋಡಿಸಿದರೆ ನಮ್ಮ ಜಿಲ್ಲೆ ನಮ್ಮ ಜಿಲ್ಲೆಯ ಜನ ನೆಮ್ಮದಿಯಾಗಿರುತ್ತಾರೆ. ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಪಾದಯಾತ್ರೆಯ ಉದ್ದಗಲಕ್ಕೂ ಮಹಿಳೆಯರು ಬಿಂದಿಗೆಗಳನ್ನು ತಲೆಯ ಮೇಲೆ ಹೊತ್ತು ಸಾಗುತ್ತಿರುವ ಎಲ್ಲರ ಕಣ್ಮನ ಸೆಳೆಯುತ್ತಿತ್ತು. ಇನ್ನು ಪಾದಯಾತ್ರೆಯ ಬಳಿಕ ಎಸಿ ಅಶ್ವಿನ್ ಗೆ ಹೋರಾಟಗಾರರು ಮನವಿ ಸಲ್ಲಿಸಿದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

19 minutes ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

3 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

21 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago