ಮುಂಬೈ: ಶುದ್ಧ ಕುಡಿಯುವ ನೀರಿಗಾಗಿ ಮಹಿಳೆಯೊಬ್ಬರು ಬಹುತೇಕ ಬತ್ತಿಹೋಗಿರುವ ನೂರಾರು ಅಡಿಗಳ ಆಳವಾದ ಬಾವಿಗೆ ಇಳಿದು ತಮ್ಮ ಪ್ರಾಣವನ್ನು ಸಹ ಲೆಕ್ಕಿಸದೇ ನೀರು ತರುತ್ತಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ತ್ರಯಂಬಕೇಶ್ವರ ಬಳಿಯ ಮೆಟ್ರ್ ಹಳ್ಳಿಯಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಫುಲ್ ವೈರಲ್ ಆಗುತ್ತಿದೆ.
ಬಾವಿಯಲ್ಲಿ ಅಳವಡಿಸಿರುವ ಚಿಕ್ಕ ಚಿಕ್ಕ ಕಲ್ಲುಗಳ ಸಹಾಯದಿಂದ ಆಳವಾಗಿರುವ ಬಾವಿಗೆ ಇಳಿದ ಮಹಿಳೆ ಒಂದು ಬಿಳಿಯ ಬಣ್ಣದ ಬಕೆಟ್ಗೆ ಹಗ್ಗ ಕಟ್ಟಿ ಜೋತು ಬಿಟ್ಟಿದ್ದು ನೀರಿಗಾಗಿ ಬವಣೆ ಪಡುತ್ತಿದ್ದಾರೆ.
ಸದ್ಯ ದೇಶದಲ್ಲಿ ಬೇಸಿಗೆಯ ಸಂದರ್ಭದಲ್ಲಿ ಜನರು ನೀರಿಗಾಗಿ ಯಾವ ರೀತಿ ಬವಣೆ ಪಡುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ನೈಜ ನಿದರ್ಶನ ಆಗಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…