ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕಂಡು ಗ್ರಾಮಸ್ಥರು ಕಿಡಿಕಾರಿದ್ದಾರೆ.
MS ರಾಂಚ್ ಪಾಲಿಮರ್ಸ್ ಸಂಸ್ಥೆಯು ಗುತ್ತಿಗೆ ಪಡೆದು ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿದ್ದು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ ಸುಸ್ಥಿತಿಯಲ್ಲಿಡದೆ ಸರ್ಕಾರದ ಹಣ ಪಡೆದು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಯಂತ್ರಗಳನ್ನು ಬದಲಾಯಿಸಿ ಕೊಡುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಡೇಂಘಿ ಹೆಚ್ಚುತ್ತಿದ್ದರೂ ಗುತ್ತಿಗೆ ಕಂಪನಿ ನಿರ್ಲಕ್ಷ್ಯ ತೋರಿದೆ. ಸ್ವಚ್ಚತೆ ಇಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ ಮೂಲೆ ಸೇರುವಂತ ಪರಿಸ್ಥಿತಿ ಬಂದಿದೆ. ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರವೇ ಹಾಳಾಗಿರುವ ಯಂತ್ರಗಳನ್ನು ಬದಲಿಸಿ ಶುದ್ಧ ನೀರನ್ನು ಪೂರೈಸಿಕೊಡುವಂತೆ ಗುತ್ತಿಗೆ ಪಡೆದಿರುವ M/S ರಾಂಚ್ ಪಾಲಿಮರ್ಸ್ ಸಂಸ್ಥೆಗೆ ಸೂಚಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…