ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕಂಡು ಗ್ರಾಮಸ್ಥರು ಕಿಡಿಕಾರಿದ್ದಾರೆ.
MS ರಾಂಚ್ ಪಾಲಿಮರ್ಸ್ ಸಂಸ್ಥೆಯು ಗುತ್ತಿಗೆ ಪಡೆದು ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿದ್ದು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ ಸುಸ್ಥಿತಿಯಲ್ಲಿಡದೆ ಸರ್ಕಾರದ ಹಣ ಪಡೆದು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಯಂತ್ರಗಳನ್ನು ಬದಲಾಯಿಸಿ ಕೊಡುವಂತೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಡೇಂಘಿ ಹೆಚ್ಚುತ್ತಿದ್ದರೂ ಗುತ್ತಿಗೆ ಕಂಪನಿ ನಿರ್ಲಕ್ಷ್ಯ ತೋರಿದೆ. ಸ್ವಚ್ಚತೆ ಇಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ ಮೂಲೆ ಸೇರುವಂತ ಪರಿಸ್ಥಿತಿ ಬಂದಿದೆ. ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರವೇ ಹಾಳಾಗಿರುವ ಯಂತ್ರಗಳನ್ನು ಬದಲಿಸಿ ಶುದ್ಧ ನೀರನ್ನು ಪೂರೈಸಿಕೊಡುವಂತೆ ಗುತ್ತಿಗೆ ಪಡೆದಿರುವ M/S ರಾಂಚ್ ಪಾಲಿಮರ್ಸ್ ಸಂಸ್ಥೆಗೆ ಸೂಚಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…