ಶೃಂಗೇರಿ ಮಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ

ಪಿ.ಎ. ಮುರುಳಿ ಅವರನ್ನ ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಶ್ರೀಗಳು ನೇಮಕ ಮಾಡಿದ್ದಾರೆ. 1986 ರಲ್ಲಿ ಶೃಂಗೇರಿ ಜಗದ್ಗುರು ಅಭಿನವ ವಿದ್ಯಾತೀರ್ಥ ಶ್ರೀಗಳಿಂದ ಗೌರಿ ಶಂಕರ್​ ಅವರು ಮಠದ ಆಡಳಿತಾಧಿಕಾರಿಯಾಗಿ ಈ ಹಿಂದೆ ನೇಮಕಗೊಂಡಿದ್ದರು.

38 ವರ್ಷ ಗೌರಿ ಶಂಕರ್ ಅವರು ಮಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸದ್ಯ ಮುರುಳಿ ಅವರಿಗೆ ಮುಖ್ಯ ಸಲಹೆಗಾರರಾಗಿ ಗೌರಿ ಶಂಕರ್ ಅವರು ಮುಂದುವರೆಯಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಫೆಬ್ರವರಿ 12ಕ್ಕೆ ಮಠದಲ್ಲಿ ಗೌರಿ ಶಂಕರ್​ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.

ಫೆಬ್ರವರಿ 12ಕ್ಕೆ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಸನ್ಯಾಸ ಸ್ವೀಕರಿಸಿ 9 ವರ್ಷ ಆಗುವುದರಿಂದ ಆ ದಿನದಂದು ಗೌರಿ ಶಂಕರ್ ಸಮರ್ಪಿತ ಸೇವೆಗೆ ಅಭಿನಂದನಾ ಸಮಾರಂಭ ಕೂಡ ನಡೆಯಲಿದೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

5 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

5 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

8 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

10 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

12 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

17 hours ago