ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮಹಿಳೆಯ ಡೈಮಂಡ್ ರಿಂಗ್, 1 ಲಕ್ಷ ನಗದನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1ರ ನಿರ್ಗಮನ ದ್ವಾರದ ಗೇಟ್ ನಂಬರ್ -1 ಬಳಿಯ ಶೌಚಾಲಯದ ಬಳಿ ನಡೆದಿದೆ.
ಬೆಂಗಳೂರಿನಿಂದ- ಅಹಮದಬಾದ್ ಗೆ ಪ್ರಯಾಣ ಬೆಳಸಿದ ಮಹಿಳೆಯೊಬ್ಬರು ಕೆಐಎಎಲ್ ಬಳಿಯ ಶೌಚಾಲಯಕ್ಕೆ ಹೋಗಿದ್ದರು, ಶೌಚಾಲಯಕ್ಕೆ ಹೋಗುವ ಮುನ್ನ ತಮ್ಮ ಬ್ಯಾಗ್ ನ್ನು ಹೊರಗಿಟ್ಟಿದ್ದರು, ವಾಪಸ್ ಬಂದು ನೋಡಿದಾಗ ಬ್ಯಾಗ್ ನಾಪತ್ತೆಯಾಗಿದೆ, ಬ್ಯಾಗ್ ನಲ್ಲಿದ್ದ ಡೈಮಂಡ್ ರಿಂಗ್, ಒಂದು ಲಕ್ಷ ನಗದು ಕಳವು ಮಾಡಲಾಗಿದೆ.
ಬ್ಯಾಗ್ ನಲ್ಲಿ ಒಂದು ಡೈಮಂಡ್ ರಿಂಗ್ , ಒಂದು ಜೊತೆ ಕಿವಿಯೊಲೆ ಮತ್ತು 1 ಲಕ್ಷ ನಗದು ಹಣ ಇದ್ದು, 3.7 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 1 ಲಕ್ಷ ನಗದು ಕಳವು ಮಾಡಲಾಗಿದೆ ಎಂದು ಶಾಲೂ ಅಗರ್ವಾಲ್ ಸ್ನೇಹಿತರಾದ ಪ್ರಣವ್ ವಿಠಲ್ ಗಂಭೀರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…