ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮಹಿಳೆಯ ಡೈಮಂಡ್ ರಿಂಗ್, 1 ಲಕ್ಷ ನಗದನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1ರ ನಿರ್ಗಮನ ದ್ವಾರದ ಗೇಟ್ ನಂಬರ್ -1 ಬಳಿಯ ಶೌಚಾಲಯದ ಬಳಿ ನಡೆದಿದೆ.
ಬೆಂಗಳೂರಿನಿಂದ- ಅಹಮದಬಾದ್ ಗೆ ಪ್ರಯಾಣ ಬೆಳಸಿದ ಮಹಿಳೆಯೊಬ್ಬರು ಕೆಐಎಎಲ್ ಬಳಿಯ ಶೌಚಾಲಯಕ್ಕೆ ಹೋಗಿದ್ದರು, ಶೌಚಾಲಯಕ್ಕೆ ಹೋಗುವ ಮುನ್ನ ತಮ್ಮ ಬ್ಯಾಗ್ ನ್ನು ಹೊರಗಿಟ್ಟಿದ್ದರು, ವಾಪಸ್ ಬಂದು ನೋಡಿದಾಗ ಬ್ಯಾಗ್ ನಾಪತ್ತೆಯಾಗಿದೆ, ಬ್ಯಾಗ್ ನಲ್ಲಿದ್ದ ಡೈಮಂಡ್ ರಿಂಗ್, ಒಂದು ಲಕ್ಷ ನಗದು ಕಳವು ಮಾಡಲಾಗಿದೆ.
ಬ್ಯಾಗ್ ನಲ್ಲಿ ಒಂದು ಡೈಮಂಡ್ ರಿಂಗ್ , ಒಂದು ಜೊತೆ ಕಿವಿಯೊಲೆ ಮತ್ತು 1 ಲಕ್ಷ ನಗದು ಹಣ ಇದ್ದು, 3.7 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 1 ಲಕ್ಷ ನಗದು ಕಳವು ಮಾಡಲಾಗಿದೆ ಎಂದು ಶಾಲೂ ಅಗರ್ವಾಲ್ ಸ್ನೇಹಿತರಾದ ಪ್ರಣವ್ ವಿಠಲ್ ಗಂಭೀರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…