ದೊಡ್ಡಬಳ್ಳಾಪುರ: 2024=2025ನೇ ಸಾಲಿನ ಹಣಬೆ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶ್ರವಣೂರಿನಲ್ಲಿ ಏರ್ಪಡಿಸಲಾಗಿತ್ತು.
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕಂಠಪಾಠ, ಅಭಿನಯ ಗೀತೆ, ದೇಶಭಕ್ತಿ ಗೀತೆ, ಛದ್ಮ ವೇಷ, ಕವನ ವಾಚನ, ಪ್ರಬಂಧ, ಚಿತ್ರಕಲೆ, ಕ್ಲೇ ಮಾಡ್ಲಿಂಗ್ ಮುಂತಾದ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ಬಹುಮಾನ ಪಡೆದು ಖಷಿಪಟ್ಟರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಮೇಶ್. ಶ್ರವಣೂರು ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಮ್ಮ ಬೈರೇಗೌಡರು. S.C.D.M.C ಅಧ್ಯಕ್ಷರಾದ ರಾಮಕೃಷ್ಣ.T. ನಿವೃತ್ತ ಶಿಕ್ಷಕರಾದ ಕೆಂಪಣ್ಣ.G. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಚನ್ನೇಗೌಡರು. ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯರಾದ ರಾಜೇಶ್. ನಿವೃತ್ತ ಶಿಕ್ಷಕರಾದ ನಾರಾಯಣ.ಎಂ. ಅಜಯ್ ಕುಮಾರ್. ನಂಜೇಗೌಡರು. ಮುಖ್ಯ ಶಿಕ್ಷಕರು C.R.Pಗಳು ಹಣಬೆ ಕ್ಲಸ್ಟರ್ ನ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…