ಇಂದು ಶ್ರಾವಣ ಮಾಸದ ಕಡೆಯ ಶನಿವಾರ ಹಿನ್ನೆಲೆ ರಾಜ್ಯಾದ್ಯಂತ ದೇವಾಲಯಗಳಲ್ಲಿ ಭಕ್ತರ ದಂಡೆ ಹರಿದು ಬಂದಿತ್ತು. ಅದೇರೀತಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಧುರೆ ಶನಿಮಹಾತ್ಮ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ಶನಿ ಮಹಾತ್ಮ ಸ್ವಾಮಿಯ ದರ್ಶನ ಪಡೆದರು.
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…